July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

ಬೆಳ್ತಂಗಡಿ: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಬೆಂಗಳೂರು ಇವರಿಂದ 2025-2026 ನೇ ಸಾಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕೌನ್ಸೆಲಿಂಗ್ ವರ್ಗಾವಣೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕಾಶಿಪಟ್ಣ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ರವರು ಮೂಡಬಿದಿರೆ ತಾ| ಶಿರ್ತಾಡಿ ಗ್ರಾ.ಪಂ. ಗೆ , ಶಿಬಾಜೆ ಗ್ರಾ.ಪಂ. ಪಿಡಿಒ ಜಯರಾಜ್ ಕೆ. ರವರು ಕಡಬ ತಾ| ನೆಲ್ಯಾಡಿ ಗ್ರಾ.ಪಂ.ಗೆ , ಕಳಿಯ ಗ್ರಾ.ಪಂ. ಪಿಡಿಒ ಸಂತೋಷ್ ಪಾಟೀಲ್ ರವರು ಬೆಳಗಾವಿ ಜಿಲ್ಲೆ ಗೆ , ನಡ ಗ್ರಾ.ಪಂ. ಪಿಡಿಒ ಶ್ರೀನಿವಾಸ್ ರವರು ಮಡಂತ್ಯಾರು ಗ್ರಾ.ಪಂ.ಗೆ, ತೆಕ್ಕಾರು ಗ್ರಾ.ಪಂ. ಪಿಡಿಒ ಸುಮಯ್ಯ ತಣ್ಣೀರುಪಂತ ಗ್ರಾ.ಪಂ., ಮಲವಂತಿಗೆ ಪಿಡಿಒ ಶ್ರೀಮತಿ ರಶ್ಮಿ ಬಿ.ಪಿಇಂದಬೆಟ್ಟು ಗ್ರಾ.ಪಂ., ಕೊಕ್ಕಡ ಗ್ರಾ.ಪಂ. ಪಿಡಿಒ ದೀಪಕ್ ರಾಜ್, ಬಂಟ್ವಾಳ ತಾ| ಕನ್ಯಾನ ಗ್ರಾ.ಪಂ., ಕೊಯ್ಯೂರು ಗ್ರಾ.ಪಂ. ಪಿಡಿಒ ಪ್ರಕಾಶ್ ಎಸ್ ವೇಣೂರು ಗ್ರಾ.ಪಂ. ಗೆ., ಕುಕ್ಕೇಡಿ ಗ್ರಾ.ಪಂ. ಪಿಡಿಒ ನವೀನ್ ಎ. ಮೂಡಬಿದ್ರೆ ತಾ| ಇರುವೈಲು ವರ್ಗಾವಣೆಗೊಂಡಿದ್ದಾರೆ.

ಬಳಂಜ ಗ್ರಾ.ಪಂ ಪಿಡಿಒ ಯಾಗಿ ಶಶಿಕಲಾ ಎಂ ನಿಯುಕ್ತಿಗೊಂಡಿದ್ದಾರೆ.

Related posts

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!