September 6, 2026
ಆಯ್ಕೆತಾಲೂಕು ಸುದ್ದಿವರದಿ

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು ಬ್ರದರ್ಸ್ ಸಾಲುಮರ ಇದರ ಮಹಾಸಭೆಯು ಇತ್ತೀಚೆಗೆ ಸಾಲುಮರದಲ್ಲಿ ಕಮಿಟಿಯ ಗೌರವಾಧ್ಯಕ್ಷರಾದ ಹಮೀದ್ ಸಾಲುಮರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ದಾವೂದ್ ಶಾಫಿ, ಪ್ರಧಾನ ಕಾರ್ಯದರ್ಶಿಯಾಗಿ ಯಾಸಿನ್, ಉಪಾಧ್ಯಕ್ಷರಾಗಿ ರಸೀದ್, ಜೊತೆ ಕಾರ್ಯದರ್ಶಿಯಾಗಿ, ನಾಸಿರ್ ಸುಲ್ತಾನ್, ಕೋಶಾಧಿಕಾರಿಯಾಗಿ ಬಶಿರ್ ಆಯ್ಕೆಯಾದರು.

Related posts

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ ಜಯಶ್ರೀ ಡಿ.ಎಂ. ಗೌಡ ನಿಧನ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!