32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಅರಸಿನಮಕ್ಕಿ : ಇಲ್ಲಿನ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.13ರಂದು ಅರಸಿನಮಕ್ಕಿಯಲ್ಲಿ ನಡೆಯಿತು.


ಮುಖ್ಯಕಾರ್ಯನಿರ್ವಹಣಾಧಿಕಾರಿ ಭವ್ಯ ರವರು 2024-25ನೇ ಸಾಲಿನ ವಾರ್ಷಿಕ ವರದಿ ಮತ್ತು ಮುಂದಿನ ವರ್ಷದ ಅಂದಾಜು ಬಜೆಟ್ ಅನ್ನು ಮಂಡಿಸಿದರು.


ಮಹಾಸಭೆಯಲ್ಲಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಶ್ರೀಕರ ಭಿಡೆ, ಮಾಜಿ ಅಧ್ಯಕ್ಷ ಕಾನ ಸುಬ್ರಾಯ ಭಟ್ ರವರನ್ನು ಸನ್ಮಾನಿಸಲಾಯಿತು. ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಜೇತ್ ಶೆಟ್ಟಿಗೆ ನಗದು ಪುರಸ್ಕಾರ ನೀಡಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ಬಿ. ಶಿವಾನಂದ ಮಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಗಣೇಶ್ ಹೊಸ್ತೋಟ, ನಿರ್ದೇಶಕರುಗಳಾದ ಕೃಷ್ಣಪ್ಪ ಗೌಡ, ದಯಾನಂದ ಯು., ಕೆ. ರಘುರಾಜ ಹೆಬ್ಬಾರ್, ಜಯಂತಿ ಶೆಟ್ಟಿ, ಬೇಬಿ ರಾಣ್ಯ, ವೆಂಕಪ್ಪ ಶೆಟ್ಟಿಗಾರ್, ಸಿಬ್ಬಂದಿಗಳಾದ ಶಕುಂತಲಾ, ಜಯಶ್ರೀ ಉಪಸ್ಥಿತರಿದ್ದರು.
ನಿರ್ದೇಶಕರಾದ ಬಿ. ಗಿರೀಶ್ ಭಟ್ ಸ್ವಾಗತಿಸಿದರು.

Related posts

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya
error: Content is protected !!