22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಅರಸಿನಮಕ್ಕಿ : ಇಲ್ಲಿನ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.13ರಂದು ಅರಸಿನಮಕ್ಕಿಯಲ್ಲಿ ನಡೆಯಿತು.


ಮುಖ್ಯಕಾರ್ಯನಿರ್ವಹಣಾಧಿಕಾರಿ ಭವ್ಯ ರವರು 2024-25ನೇ ಸಾಲಿನ ವಾರ್ಷಿಕ ವರದಿ ಮತ್ತು ಮುಂದಿನ ವರ್ಷದ ಅಂದಾಜು ಬಜೆಟ್ ಅನ್ನು ಮಂಡಿಸಿದರು.


ಮಹಾಸಭೆಯಲ್ಲಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಶ್ರೀಕರ ಭಿಡೆ, ಮಾಜಿ ಅಧ್ಯಕ್ಷ ಕಾನ ಸುಬ್ರಾಯ ಭಟ್ ರವರನ್ನು ಸನ್ಮಾನಿಸಲಾಯಿತು. ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಜೇತ್ ಶೆಟ್ಟಿಗೆ ನಗದು ಪುರಸ್ಕಾರ ನೀಡಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ಬಿ. ಶಿವಾನಂದ ಮಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಗಣೇಶ್ ಹೊಸ್ತೋಟ, ನಿರ್ದೇಶಕರುಗಳಾದ ಕೃಷ್ಣಪ್ಪ ಗೌಡ, ದಯಾನಂದ ಯು., ಕೆ. ರಘುರಾಜ ಹೆಬ್ಬಾರ್, ಜಯಂತಿ ಶೆಟ್ಟಿ, ಬೇಬಿ ರಾಣ್ಯ, ವೆಂಕಪ್ಪ ಶೆಟ್ಟಿಗಾರ್, ಸಿಬ್ಬಂದಿಗಳಾದ ಶಕುಂತಲಾ, ಜಯಶ್ರೀ ಉಪಸ್ಥಿತರಿದ್ದರು.
ನಿರ್ದೇಶಕರಾದ ಬಿ. ಗಿರೀಶ್ ಭಟ್ ಸ್ವಾಗತಿಸಿದರು.

Related posts

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾಸಿಕ ಸಭೆ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!