23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

ಗೇರುಕಟ್ಟೆ : ಗೇರುಕಟ್ಟೆ ಸ್ನೇಹ ಸಂಗಮ ಆಟೋ ಚಾಲಕ, ಮಾಲಕ ಸಂಘದ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಪೂಜೆ ನಡೆಯಿತು.

ಇತ್ತೀಚೆಗೆ ಪರಪ್ಪು-ಕೊಯ್ಯೂರು ಟಾರು ರಸ್ತೆಯಲ್ಲಿ ನಾಗರಹಾವು ವಾಹನದಡಿಗೆ ಬಿದ್ದು ಸಾವನ್ನಪ್ಪಿತು. ಇದನ್ನು ಗಮನಿಸಿದ ಗೇರುಕಟ್ಟೆ ಸ್ನೇಹ ಸಂಗಮ ಆಟೋ,ಚಾಲಕ, ಮಾಲಕರ ಸಂಘದ ಸದಸ್ಯರು ಹಾಗೂ ಸಾರ್ವಜನಿಕರನ್ನು ಸೇರಿಸಿ ಕೊಂಡು ಸರ್ಪ ಸಂಸ್ಕಾರವನ್ನು ಮಾಡುವುದಾಗಿ ಸಮಾಲೋಚನೆ ನಡೆಸಿ ಈ ತೀರ್ಮಾನಕ್ಕೆ ಬಂದರು. ಅದರಂತೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವೃತ್ತ ದಾರಿಯಾಗಿ ಚಾಲಕ ವಿನಯ ಗೌಡ ನೇತೃತ್ವದಲ್ಲಿ ಸೆ.12 ರಂದು ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಕೆ., ಮಾಜಿ ಅಧ್ಯಕ್ಷ ವಸಂತ ಶೆಟ್ಟಿ, ಚಾಲಕರಾದ ಗಣೇಶ್ ಕೆ.,ಓಬಯ್ಯ ಗೌಡ ,ತಾರನಾಥ ಬಿ.,ಶೇಖರ ಗೌಡ ಎಮ್.,ರಮೇಶ್‌ ಪೂಜಾರಿ,ಸಂದೀಪ್ ಪಿ.,ಕೀರ್ತಿ,ರೊನಾಲ್ಡೊ ಪಿಂಟೋ ಮತ್ತು ದಿಕ್ಷೀತ್ ಗೌಡ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ

Suddi Udaya

ಕಾಶಿಪಟ್ಣ: ಗೊಲ್ಲ(ಯಾದವ) ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ : ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya
error: Content is protected !!