July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ವತಿಯಿಂದ ಅದ್ದೂರಿ ಪಿಲಿಏಸ ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ನಡುಗುಡ್ಡೆ ವತಿಯಿಂದ 8ನೇ ವರ್ಷದ ಅದ್ದೂರಿ ಪಿಲಿಏಸ ಕಾರ್ಯಕ್ರಮವು ಸೆ. 27 ,28 ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಡಾ. ಡಿ ವೀರೆಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

Related posts

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!