September 6, 2026
Uncategorized

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

ಮಡಂತ್ಯಾರು: ಸೆ.12 ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಮಕ್ಕಳೋತ್ಸವ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ “ಯಕ್ಷ ನೃತ್ಯ’ದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದು ರಾಜಸ್ಥಾನದ ಜೈಪುರದಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪುಂಜಾಲಕಟ್ಟೆ ಕೆ.ಪಿ.ಎಸ್. ಪಬ್ಲಿಕ್ ಸ್ಕೂಲ್ 9ನೇ ತರಗತಿ ವಿದ್ಯಾರ್ಥಿ ಹಾಗೂ ಮಂಜುಳ ಮತ್ತು ಸತೀಶ್ ಕುಲಾಲ್ ದಂಪತಿಗಳ ಪುತ್ರಿಯಾಗಿದ್ದಾಳೆ.

Related posts

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya
error: Content is protected !!