23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

ಬೆಳ್ತಂಗಡಿ: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಬೆಂಗಳೂರು ಇವರಿಂದ 2025-2026 ನೇ ಸಾಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕೌನ್ಸೆಲಿಂಗ್ ವರ್ಗಾವಣೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕಾಶಿಪಟ್ಣ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ರವರು ಮೂಡಬಿದಿರೆ ತಾ| ಶಿರ್ತಾಡಿ ಗ್ರಾ.ಪಂ. ಗೆ , ಶಿಬಾಜೆ ಗ್ರಾ.ಪಂ. ಪಿಡಿಒ ಜಯರಾಜ್ ಕೆ. ರವರು ಕಡಬ ತಾ| ನೆಲ್ಯಾಡಿ ಗ್ರಾ.ಪಂ.ಗೆ , ಕಳಿಯ ಗ್ರಾ.ಪಂ. ಪಿಡಿಒ ಸಂತೋಷ್ ಪಾಟೀಲ್ ರವರು ಬೆಳಗಾವಿ ಜಿಲ್ಲೆ ಗೆ , ನಡ ಗ್ರಾ.ಪಂ. ಪಿಡಿಒ ಶ್ರೀನಿವಾಸ್ ರವರು ಮಡಂತ್ಯಾರು ಗ್ರಾ.ಪಂ.ಗೆ, ತೆಕ್ಕಾರು ಗ್ರಾ.ಪಂ. ಪಿಡಿಒ ಸುಮಯ್ಯ ತಣ್ಣೀರುಪಂತ ಗ್ರಾ.ಪಂ., ಮಲವಂತಿಗೆ ಪಿಡಿಒ ಶ್ರೀಮತಿ ರಶ್ಮಿ ಬಿ.ಪಿಇಂದಬೆಟ್ಟು ಗ್ರಾ.ಪಂ., ಕೊಕ್ಕಡ ಗ್ರಾ.ಪಂ. ಪಿಡಿಒ ದೀಪಕ್ ರಾಜ್, ಬಂಟ್ವಾಳ ತಾ| ಕನ್ಯಾನ ಗ್ರಾ.ಪಂ., ಕೊಯ್ಯೂರು ಗ್ರಾ.ಪಂ. ಪಿಡಿಒ ಪ್ರಕಾಶ್ ಎಸ್ ವೇಣೂರು ಗ್ರಾ.ಪಂ. ಗೆ., ಕುಕ್ಕೇಡಿ ಗ್ರಾ.ಪಂ. ಪಿಡಿಒ ನವೀನ್ ಎ. ಮೂಡಬಿದ್ರೆ ತಾ| ಇರುವೈಲು ವರ್ಗಾವಣೆಗೊಂಡಿದ್ದಾರೆ.

ಬಳಂಜ ಗ್ರಾ.ಪಂ ಪಿಡಿಒ ಯಾಗಿ ಶಶಿಕಲಾ ಎಂ ನಿಯುಕ್ತಿಗೊಂಡಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya
error: Content is protected !!