25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

ಬೆಳ್ತಂಗಡಿ: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಬೆಂಗಳೂರು ಇವರಿಂದ 2025-2026 ನೇ ಸಾಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕೌನ್ಸೆಲಿಂಗ್ ವರ್ಗಾವಣೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕಾಶಿಪಟ್ಣ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ರವರು ಮೂಡಬಿದಿರೆ ತಾ| ಶಿರ್ತಾಡಿ ಗ್ರಾ.ಪಂ. ಗೆ , ಶಿಬಾಜೆ ಗ್ರಾ.ಪಂ. ಪಿಡಿಒ ಜಯರಾಜ್ ಕೆ. ರವರು ಕಡಬ ತಾ| ನೆಲ್ಯಾಡಿ ಗ್ರಾ.ಪಂ.ಗೆ , ಕಳಿಯ ಗ್ರಾ.ಪಂ. ಪಿಡಿಒ ಸಂತೋಷ್ ಪಾಟೀಲ್ ರವರು ಬೆಳಗಾವಿ ಜಿಲ್ಲೆ ಗೆ , ನಡ ಗ್ರಾ.ಪಂ. ಪಿಡಿಒ ಶ್ರೀನಿವಾಸ್ ರವರು ಮಡಂತ್ಯಾರು ಗ್ರಾ.ಪಂ.ಗೆ, ತೆಕ್ಕಾರು ಗ್ರಾ.ಪಂ. ಪಿಡಿಒ ಸುಮಯ್ಯ ತಣ್ಣೀರುಪಂತ ಗ್ರಾ.ಪಂ., ಮಲವಂತಿಗೆ ಪಿಡಿಒ ಶ್ರೀಮತಿ ರಶ್ಮಿ ಬಿ.ಪಿಇಂದಬೆಟ್ಟು ಗ್ರಾ.ಪಂ., ಕೊಕ್ಕಡ ಗ್ರಾ.ಪಂ. ಪಿಡಿಒ ದೀಪಕ್ ರಾಜ್, ಬಂಟ್ವಾಳ ತಾ| ಕನ್ಯಾನ ಗ್ರಾ.ಪಂ., ಕೊಯ್ಯೂರು ಗ್ರಾ.ಪಂ. ಪಿಡಿಒ ಪ್ರಕಾಶ್ ಎಸ್ ವೇಣೂರು ಗ್ರಾ.ಪಂ. ಗೆ., ಕುಕ್ಕೇಡಿ ಗ್ರಾ.ಪಂ. ಪಿಡಿಒ ನವೀನ್ ಎ. ಮೂಡಬಿದ್ರೆ ತಾ| ಇರುವೈಲು ವರ್ಗಾವಣೆಗೊಂಡಿದ್ದಾರೆ.

ಬಳಂಜ ಗ್ರಾ.ಪಂ ಪಿಡಿಒ ಯಾಗಿ ಶಶಿಕಲಾ ಎಂ ನಿಯುಕ್ತಿಗೊಂಡಿದ್ದಾರೆ.

Related posts

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!