July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

ಬೆಳ್ತಂಗಡಿ: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಬೆಂಗಳೂರು ಇವರಿಂದ 2025-2026 ನೇ ಸಾಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕೌನ್ಸೆಲಿಂಗ್ ವರ್ಗಾವಣೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕಾಶಿಪಟ್ಣ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ರವರು ಮೂಡಬಿದಿರೆ ತಾ| ಶಿರ್ತಾಡಿ ಗ್ರಾ.ಪಂ. ಗೆ , ಶಿಬಾಜೆ ಗ್ರಾ.ಪಂ. ಪಿಡಿಒ ಜಯರಾಜ್ ಕೆ. ರವರು ಕಡಬ ತಾ| ನೆಲ್ಯಾಡಿ ಗ್ರಾ.ಪಂ.ಗೆ , ಕಳಿಯ ಗ್ರಾ.ಪಂ. ಪಿಡಿಒ ಸಂತೋಷ್ ಪಾಟೀಲ್ ರವರು ಬೆಳಗಾವಿ ಜಿಲ್ಲೆ ಗೆ , ನಡ ಗ್ರಾ.ಪಂ. ಪಿಡಿಒ ಶ್ರೀನಿವಾಸ್ ರವರು ಮಡಂತ್ಯಾರು ಗ್ರಾ.ಪಂ.ಗೆ, ತೆಕ್ಕಾರು ಗ್ರಾ.ಪಂ. ಪಿಡಿಒ ಸುಮಯ್ಯ ತಣ್ಣೀರುಪಂತ ಗ್ರಾ.ಪಂ., ಮಲವಂತಿಗೆ ಪಿಡಿಒ ಶ್ರೀಮತಿ ರಶ್ಮಿ ಬಿ.ಪಿಇಂದಬೆಟ್ಟು ಗ್ರಾ.ಪಂ., ಕೊಕ್ಕಡ ಗ್ರಾ.ಪಂ. ಪಿಡಿಒ ದೀಪಕ್ ರಾಜ್, ಬಂಟ್ವಾಳ ತಾ| ಕನ್ಯಾನ ಗ್ರಾ.ಪಂ., ಕೊಯ್ಯೂರು ಗ್ರಾ.ಪಂ. ಪಿಡಿಒ ಪ್ರಕಾಶ್ ಎಸ್ ವೇಣೂರು ಗ್ರಾ.ಪಂ. ಗೆ., ಕುಕ್ಕೇಡಿ ಗ್ರಾ.ಪಂ. ಪಿಡಿಒ ನವೀನ್ ಎ. ಮೂಡಬಿದ್ರೆ ತಾ| ಇರುವೈಲು ವರ್ಗಾವಣೆಗೊಂಡಿದ್ದಾರೆ.

ಬಳಂಜ ಗ್ರಾ.ಪಂ ಪಿಡಿಒ ಯಾಗಿ ಶಶಿಕಲಾ ಎಂ ನಿಯುಕ್ತಿಗೊಂಡಿದ್ದಾರೆ.

Related posts

ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya
error: Content is protected !!