September 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರವವ್ ಮೊಹಂತಿ ಸೆ.14 ರಂದು ಬೆಳಗ್ಗೆ 11:40 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಜೊತೆಯಲ್ಲಿ ಐಪಿಎಸ್ ಜಿತೇಂದ್ರ ಕುಮಾತ್ ದಯಾಮ, ಎಸ್ಪಿ ಸಿಎ.ಸೈಮನ್ ಕೂಡ ಆಗಮಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಬುರುಡೆ ಪ್ರಕರಣದ ಬಗ್ಗೆ ಸಭೆ ನಡೆಸಲಿದ್ದಾರೆ.

Related posts

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya
error: Content is protected !!