23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರವವ್ ಮೊಹಂತಿ ಸೆ.14 ರಂದು ಬೆಳಗ್ಗೆ 11:40 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಜೊತೆಯಲ್ಲಿ ಐಪಿಎಸ್ ಜಿತೇಂದ್ರ ಕುಮಾತ್ ದಯಾಮ, ಎಸ್ಪಿ ಸಿಎ.ಸೈಮನ್ ಕೂಡ ಆಗಮಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಬುರುಡೆ ಪ್ರಕರಣದ ಬಗ್ಗೆ ಸಭೆ ನಡೆಸಲಿದ್ದಾರೆ.

Related posts

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya
error: Content is protected !!