25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರವವ್ ಮೊಹಂತಿ ಸೆ.14 ರಂದು ಬೆಳಗ್ಗೆ 11:40 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಜೊತೆಯಲ್ಲಿ ಐಪಿಎಸ್ ಜಿತೇಂದ್ರ ಕುಮಾತ್ ದಯಾಮ, ಎಸ್ಪಿ ಸಿಎ.ಸೈಮನ್ ಕೂಡ ಆಗಮಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಬುರುಡೆ ಪ್ರಕರಣದ ಬಗ್ಗೆ ಸಭೆ ನಡೆಸಲಿದ್ದಾರೆ.

Related posts

ನಾರ್ಮ್ ರೌಂಡರ್ ರಾಬಿನ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿಯ ಇಶಾ ಶರ್ಮಾ ರವರಿಗೆ ರಾಜ್ಯದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಬಿರುದು

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya
error: Content is protected !!