22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರವವ್ ಮೊಹಂತಿ ಸೆ.14 ರಂದು ಬೆಳಗ್ಗೆ 11:40 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಜೊತೆಯಲ್ಲಿ ಐಪಿಎಸ್ ಜಿತೇಂದ್ರ ಕುಮಾತ್ ದಯಾಮ, ಎಸ್ಪಿ ಸಿಎ.ಸೈಮನ್ ಕೂಡ ಆಗಮಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಬುರುಡೆ ಪ್ರಕರಣದ ಬಗ್ಗೆ ಸಭೆ ನಡೆಸಲಿದ್ದಾರೆ.

Related posts

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

Suddi Udaya

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya

ವೇಣೂರು : ಸುನಂದ ಪೂಜಾರಿ ನಿಧನ

Suddi Udaya
error: Content is protected !!