September 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರವವ್ ಮೊಹಂತಿ ಸೆ.14 ರಂದು ಬೆಳಗ್ಗೆ 11:40 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಜೊತೆಯಲ್ಲಿ ಐಪಿಎಸ್ ಜಿತೇಂದ್ರ ಕುಮಾತ್ ದಯಾಮ, ಎಸ್ಪಿ ಸಿಎ.ಸೈಮನ್ ಕೂಡ ಆಗಮಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಬುರುಡೆ ಪ್ರಕರಣದ ಬಗ್ಗೆ ಸಭೆ ನಡೆಸಲಿದ್ದಾರೆ.

Related posts

ಶಿಶಿಲ ಸೀಮಾ ಚಿತ್ಪಾವನ ಬ್ರಾಹ್ಮಣ ಸಮಾಜದಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಮಾದರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಿಯಾನ್ಷ್ ಮುಂಡಾಜೆ :ಎಂಡೋ ಪೀಡಿತ ಬಾಲೆಗೆ ಆಹಾರದ ಕಿಟ್, ಆರ್ಥಿಕ ನೆರವು ಹಸ್ತಾಂತರ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!