22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿ

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌.ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬೆಳ್ತಂಗಡಿ ಇಲ್ಲಿ “ಚಂದನ ಷಷ್ಟಿ” ನೋಂಪಿ ಉದ್ಯಾಪನೆ ಗೆ ಆಗಮಿಸಿದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಜೈನಮಠ ಶ್ರವಣಬೆಳಗೊಳ ಇವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌‌.ಪ್ರತಾಪಸಿಂಹ ನಾಯಕ್ ಅವರು ಭೇಟಿ ಮಾಡಿ ಪೂಜ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ನೇತಾರಾದ ಪ್ರಸಾದ್ ಕುಮಾರ್,ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ವಿದ್ಯಾ ಕುಮಾರ್ ಜೈನ್, ಬಿಜೆಪಿ ಸಾಮಾಜಿಕ ಜಾಲತಾಣದ ಜಿಲ್ಲಾ ಸಮಿತಿ ಯ ಸದಸ್ಯರಾದ ಸುಪ್ರೀತ್ ಜೈನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ದ. ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಭೇಟಿ, ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಬಗ್ಗೆ ಚರ್ಚೆ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!