23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌.ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬೆಳ್ತಂಗಡಿ ಇಲ್ಲಿ “ಚಂದನ ಷಷ್ಟಿ” ನೋಂಪಿ ಉದ್ಯಾಪನೆ ಗೆ ಆಗಮಿಸಿದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಜೈನಮಠ ಶ್ರವಣಬೆಳಗೊಳ ಇವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌‌.ಪ್ರತಾಪಸಿಂಹ ನಾಯಕ್ ಅವರು ಭೇಟಿ ಮಾಡಿ ಪೂಜ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ನೇತಾರಾದ ಪ್ರಸಾದ್ ಕುಮಾರ್,ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ವಿದ್ಯಾ ಕುಮಾರ್ ಜೈನ್, ಬಿಜೆಪಿ ಸಾಮಾಜಿಕ ಜಾಲತಾಣದ ಜಿಲ್ಲಾ ಸಮಿತಿ ಯ ಸದಸ್ಯರಾದ ಸುಪ್ರೀತ್ ಜೈನ್ ಉಪಸ್ಥಿತರಿದ್ದರು.

Related posts

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!