July 23, 2026
ವರದಿಶಾಲಾ ಕಾಲೇಜು

ಎಸ್.ಡಿ.ಎಮ್ ಪಾಲಿಟೆಕ್ನಿಕ್ : “ರೋಬೊ ರೇಸ್ -2025”

ಉಜಿರೆ: ಸದಾ ಕೌಶಲ್ಯಭರಿತ ಶಿಕ್ಷಣಕ್ಕೆ ಆದ್ಯತೆ ನೀಡುವ ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಕೇವಲ ಥಿಯರಿ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ, ಪ್ರಾಯೋಗಿಕ ಜ್ಞಾನವನ್ನೂ ಗಾಢವಾಗಿ ಅರಿತು ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವ ಉದ್ದೇಶದಿಂದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ವಿಭಾಗವು “ರೋಬೊ ರೇಸ್ -2025” ಎಂಬ ತಾಂತ್ರಿಕ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ರೋಬೋ ರೇಸ್ ಕಾರನ್ನು ಚಾಲನೆ ಮಾಡುವುದರ ಮೂಲಕ ಉದ್ಘಾಟಿಸಿದರು. ಕಾಲೇಜಿನ 25 ತಂಡಗಳು ಭಾಗವಹಿಸಿದ್ದು, ಕಾಲೇಜಿನ ವಿದ್ಯಾರ್ಥಿಗಳೇ ಸುಮಾರು 100 ಮೀ ಉದ್ದದ ಟ್ರ್ಯಾಕ್ ತಯಾರಿಸಿದ್ದರು. 10 ವಿವಿಧ ಅಡೆತಡೆಗಳನ್ನು ಹೊಂದಿದ್ದ ಟ್ರ್ಯಾಕ್ ನಲ್ಲಿ ಮಣ್ಣು, ಮರಳು, ಕಲ್ಲು, ಏರಿಳಿತ, ನೇತಾಡುವ ಸೇತುವೆ, ಎಣ್ಣೆಯನ್ನು ಬಳಸಿ ಜಾರುವ ರೀತಿಯ ವ್ಯವಸ್ಥೆಯನ್ನು ಮಾಡಿದ್ದು ವಿಶೇಷವಾಗಿತ್ತು.

ಕಾಲೇಜಿನ ಒಟ್ಟು 25 ತಂಡಗಳು ಭಾಗವಹಿಸಿದ್ದು, ಕಾಲೇಜಿನ ವಿದ್ಯಾರ್ಥಿಗಳೇ ಸುಮಾರು 100 ಮೀ ಉದ್ದದ ಟ್ರ್ಯಾಕ್ ತಯಾರಿಸಿದ್ದರು. 10 ವಿವಿಧ ಅಡೆತಡೆಗಳನ್ನು ಹೊಂದಿದ್ದ ಟ್ರ್ಯಾಕ್ ನಲ್ಲಿ ಮಣ್ಣು, ಮರಳು, ಕಲ್ಲು, ಏರಿಳಿತ, ನೇತಾಡುವ ಸೇತುವೆ, ಎಣ್ಣೆಯನ್ನು ಬಳಸಿ ಜಾರುವ ವ್ಯವಸ್ಥೆಯನ್ನು ಮಾಡಿದ್ದು ವಿಶೇಷವಾಗಿತ್ತು. ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ್ ಜೈನ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮೇರಿ ಸ್ಮಿತಾ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

Suddi Udaya
error: Content is protected !!