23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರವವ್ ಮೊಹಂತಿ ಸೆ.14 ರಂದು ಬೆಳಗ್ಗೆ 11:40 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಜೊತೆಯಲ್ಲಿ ಐಪಿಎಸ್ ಜಿತೇಂದ್ರ ಕುಮಾತ್ ದಯಾಮ, ಎಸ್ಪಿ ಸಿಎ.ಸೈಮನ್ ಕೂಡ ಆಗಮಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಬುರುಡೆ ಪ್ರಕರಣದ ಬಗ್ಗೆ ಸಭೆ ನಡೆಸಲಿದ್ದಾರೆ.

Related posts

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರ ವಿರುದ್ದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!