September 6, 2026
ವರದಿ

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌.ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬೆಳ್ತಂಗಡಿ ಇಲ್ಲಿ “ಚಂದನ ಷಷ್ಟಿ” ನೋಂಪಿ ಉದ್ಯಾಪನೆ ಗೆ ಆಗಮಿಸಿದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಜೈನಮಠ ಶ್ರವಣಬೆಳಗೊಳ ಇವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌‌.ಪ್ರತಾಪಸಿಂಹ ನಾಯಕ್ ಅವರು ಭೇಟಿ ಮಾಡಿ ಪೂಜ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ನೇತಾರಾದ ಪ್ರಸಾದ್ ಕುಮಾರ್,ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ವಿದ್ಯಾ ಕುಮಾರ್ ಜೈನ್, ಬಿಜೆಪಿ ಸಾಮಾಜಿಕ ಜಾಲತಾಣದ ಜಿಲ್ಲಾ ಸಮಿತಿ ಯ ಸದಸ್ಯರಾದ ಸುಪ್ರೀತ್ ಜೈನ್ ಉಪಸ್ಥಿತರಿದ್ದರು.

Related posts

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

Suddi Udaya

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

Suddi Udaya
error: Content is protected !!