25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತವರದಿ

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

ಇಂದಬೆಟ್ಟು – ಬಂಗಾಡಿ ಸ.ಹಿ.ಪ್ರಾ ಶಾಲೆಯ ಮುಂಭಾಗ ಮುಖ್ಯರಸ್ತೆಯ (pwd) ಯಾವುದೇ ಸೂಚನಾ ಫಲಕ ಅಳವಡಿಸದೆ ಹಾಗೂ ಈ ರಸ್ತೆ ಬದಿಯಲ್ಲಿ ನಡೆದಾಡಲೂ ಕಾಲುದಾರಿಯೇ ಇಲ್ಲ, ಹಲವು ಕಡೆ ಕಾಲುದಾರಿ ಇದ್ದರೂ ರಸ್ತೆ ಬದಿ ಉದ್ದಕ್ಕೂ ಗಿಡ ಗಂಟಿಗಳು ಬೆಳೆದು ನಡೆದಾಡುವುದು ಕಷ್ಟ. ಶಾಲೆ ಬಿಡುವ ಸಮಯದಲ್ಲಿ ನಿರಂತರ ಶಾಲಾ ಮಕ್ಕಳು ಅಪಘಾತಕ್ಕಿಡಾಗುತ್ತಿದ್ದು, ಇಂದು(ಸೆ. 15) ಸಂಜೆ ಶಾಲೆ ಬಿಡುವ ಸಮಯದಲ್ಲಿ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದು ಸಣ್ಣ ಪುಟ್ಟ ಗಾಯಗಳಾಗಿವೆ.

ಇತ್ತೀಚೆಗೆ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದರು. ಸಂಬಂಧಪಟ್ಟ ಇಲಾಖೆಯವರು ರಸ್ತೆ ಬದಿಯ ಹುಲ್ಲು, ಗಿಡಗಂಟಿಗಳನ್ನು ತೆರವುಗೊಳಿಸಿ ನಡೆದಾಡಲು ಸಮರ್ಪಕ ಕಾಲು ದಾರಿ ಹಾಗೂ ಶಾಲಾ ವಠಾರಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಸಾರ್ವಜನಿಕರ ಆಗ್ರಹವಾಗಿದೆ.

Related posts

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ವೇಣೂರಿನಲ್ಲಿ ಕ್ರಿಸ್ಮಸ್ ಸೌಹಾರ್ದ ಕೂಟ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!