July 23, 2026
ಅಪಘಾತವರದಿ

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

ಇಂದಬೆಟ್ಟು – ಬಂಗಾಡಿ ಸ.ಹಿ.ಪ್ರಾ ಶಾಲೆಯ ಮುಂಭಾಗ ಮುಖ್ಯರಸ್ತೆಯ (pwd) ಯಾವುದೇ ಸೂಚನಾ ಫಲಕ ಅಳವಡಿಸದೆ ಹಾಗೂ ಈ ರಸ್ತೆ ಬದಿಯಲ್ಲಿ ನಡೆದಾಡಲೂ ಕಾಲುದಾರಿಯೇ ಇಲ್ಲ, ಹಲವು ಕಡೆ ಕಾಲುದಾರಿ ಇದ್ದರೂ ರಸ್ತೆ ಬದಿ ಉದ್ದಕ್ಕೂ ಗಿಡ ಗಂಟಿಗಳು ಬೆಳೆದು ನಡೆದಾಡುವುದು ಕಷ್ಟ. ಶಾಲೆ ಬಿಡುವ ಸಮಯದಲ್ಲಿ ನಿರಂತರ ಶಾಲಾ ಮಕ್ಕಳು ಅಪಘಾತಕ್ಕಿಡಾಗುತ್ತಿದ್ದು, ಇಂದು(ಸೆ. 15) ಸಂಜೆ ಶಾಲೆ ಬಿಡುವ ಸಮಯದಲ್ಲಿ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದು ಸಣ್ಣ ಪುಟ್ಟ ಗಾಯಗಳಾಗಿವೆ.

ಇತ್ತೀಚೆಗೆ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದರು. ಸಂಬಂಧಪಟ್ಟ ಇಲಾಖೆಯವರು ರಸ್ತೆ ಬದಿಯ ಹುಲ್ಲು, ಗಿಡಗಂಟಿಗಳನ್ನು ತೆರವುಗೊಳಿಸಿ ನಡೆದಾಡಲು ಸಮರ್ಪಕ ಕಾಲು ದಾರಿ ಹಾಗೂ ಶಾಲಾ ವಠಾರಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಸಾರ್ವಜನಿಕರ ಆಗ್ರಹವಾಗಿದೆ.

Related posts

ಪೆರ್ನೆಯ ಯುವಕ ಯತೀಶ್ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya

ಎಕ್ಸೆಲ್ ನಲ್ಲಿ ‘ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ’ ವಿಚಾರ ಸಂಕಿರಣ

Suddi Udaya
error: Content is protected !!