September 6, 2026
ಅಪಘಾತವರದಿ

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

ಇಂದಬೆಟ್ಟು – ಬಂಗಾಡಿ ಸ.ಹಿ.ಪ್ರಾ ಶಾಲೆಯ ಮುಂಭಾಗ ಮುಖ್ಯರಸ್ತೆಯ (pwd) ಯಾವುದೇ ಸೂಚನಾ ಫಲಕ ಅಳವಡಿಸದೆ ಹಾಗೂ ಈ ರಸ್ತೆ ಬದಿಯಲ್ಲಿ ನಡೆದಾಡಲೂ ಕಾಲುದಾರಿಯೇ ಇಲ್ಲ, ಹಲವು ಕಡೆ ಕಾಲುದಾರಿ ಇದ್ದರೂ ರಸ್ತೆ ಬದಿ ಉದ್ದಕ್ಕೂ ಗಿಡ ಗಂಟಿಗಳು ಬೆಳೆದು ನಡೆದಾಡುವುದು ಕಷ್ಟ. ಶಾಲೆ ಬಿಡುವ ಸಮಯದಲ್ಲಿ ನಿರಂತರ ಶಾಲಾ ಮಕ್ಕಳು ಅಪಘಾತಕ್ಕಿಡಾಗುತ್ತಿದ್ದು, ಇಂದು(ಸೆ. 15) ಸಂಜೆ ಶಾಲೆ ಬಿಡುವ ಸಮಯದಲ್ಲಿ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದು ಸಣ್ಣ ಪುಟ್ಟ ಗಾಯಗಳಾಗಿವೆ.

ಇತ್ತೀಚೆಗೆ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದರು. ಸಂಬಂಧಪಟ್ಟ ಇಲಾಖೆಯವರು ರಸ್ತೆ ಬದಿಯ ಹುಲ್ಲು, ಗಿಡಗಂಟಿಗಳನ್ನು ತೆರವುಗೊಳಿಸಿ ನಡೆದಾಡಲು ಸಮರ್ಪಕ ಕಾಲು ದಾರಿ ಹಾಗೂ ಶಾಲಾ ವಠಾರಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಸಾರ್ವಜನಿಕರ ಆಗ್ರಹವಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya
error: Content is protected !!