23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

ಉಜಿರೆ : “ಭಾಷೆ ಭಾವನೆಗಳಿಗೆ ಮಾಧ್ಯಮ. ಪ್ರಸ್ತುತ ಅನೇಕ ಭಾಷೆಗಳನ್ನು ಕಲಿಯುವ ಅವಕಾಶಗಳಿವೆ ಬಳಸಿಕೊಳ್ಳಿ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್.ಕೆ.ಡಿ.ಆರ್.ಡಿ.ಪಿ) ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿ.ಇ.ಒ) ಅನಿಲ್ ಕುಮಾರ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ನಡೆದ ‘ಹಿಂದಿ ದಿವಸ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ, ಕಿರು ಪ್ರಹಸನ, ವೃಂದ ಗಾಯನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿಯರಾದ ಆತ್ಮೀಯ ಹಾಗೂ ಧೃತಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya
error: Content is protected !!