July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

ಬೆಳ್ತಂಗಡಿ: ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆಯು ಕ್ಷೇತ್ರದ ಅಧ್ಯಕ್ಷ ರಾಜು ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಸೆ.13 ರಂದು ನಡೆಯಿತು.

ಸಭೆಯಲ್ಲಿ ಕ್ಷೇತ್ರದ ನೂತನ ಅಧ್ಯಕ್ಷ ರಾಜು ಪೂಜಾರಿ, ಪ್ರಧಾನ ಕಾರ್ಯದರ್ಶಿ ಲ್ಯಾನ್ಸಿ ಡಿಸೋಜ, ಕೋಶಾಧಿಕಾರಿ ಶಶಿಕಲಾ ಮಡಂತ್ಯಾರು, ಜಿಲ್ಲಾ ಸದಸ್ಯರಾದ ಕುಶಾಲಪ್ಪಗೌಡ , ಶಾಂಭವಿ ಪಿ ಬಂಗೇರ, ನಾಗೇಶ್ ಕುಮಾರ್, ರವೀಂದ್ರ ಗೇರುಕಟ್ಟೆ ಕ್ಷೇತ್ರದ ಉಪಾಧ್ಯಕ್ಷ ವಸಂತ ಪೂಜಾರಿ ಹಾಗೂ ವಲಯದ ಅಧ್ಯಕ್ಷರು , ಕಾರ್ಯದರ್ಶಿ , ಕೋಶಾಧಿಕಾರಿ ಹಾಗೂ ಸದಸ್ಯರು ಭಾಗವಹಿಸಿದ್ದರು.


ಸಭೆಯನ್ನು ಉದ್ದೇಶಿಸಿ ಕುಶಾಲಪ್ಪ ಗೌಡ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅದೇ ರೀತಿ ಲ್ಯಾನ್ಸಿ ಡಿಸೋಜಾ, ರಾಜು ಪೂಜಾರಿ, ಶಾಂಭವಿ ಪಿ. ಬಂಗೇರ ಬಂಗೇರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಹೊಸ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿಯವರನ್ನು 9 ವಲಯಗಳ ಅಧ್ಯಕ್ಷರು ಮತ್ತು ಅಳದಂಗಡಿ ವಲಯದ ಸದಸ್ಯರು ಸೇರಿ ಗೌರವಿಸಿದರು.

ವತ್ಸಲ ಉಜಿರೆ ಪ್ರಾರ್ಥಿಸಿ, ಸದಾನಂದ ನಿರೂಪಿಸಿ, ಮೋಹನ್ ದಾಸ್ ಸ್ವಾಗತಿದರು. ವಸಂತ್ ಪೂಜಾರಿ ಧನ್ಯವಾದವಿತ್ತರು.

Related posts

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

Suddi Udaya

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!