25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

ಕಾಶಿಪಟ್ಣ : ಇಲ್ಲಿಯ ಪಡ್ಡಂದಡ್ಕ ರಸ್ತೆಯು ಹಲವು ವರ್ಷಗಳಿಂದ ತೀರಾ ಹದಗೆಟ್ಟಿದ್ದು ಯಾವುದೇ ಪಕ್ಷದ ಜನಪ್ರತಿನಿಧಿಗಳಿಂದ ಸ್ಪಂದನೆ ಕಾಣದೆ ಇದ್ದುದರಿಂದ ರಸ್ತೆ ದುರಸ್ಥಿಗೆ ಸ್ಥಳೀಯ ಶಾಲಾ ಮಕ್ಕಳು ಮುಂದೆ ಬಂದು ಸ್ವಂತಃ ಆಸಕ್ತಿ ವಹಿಸಿ ಹೊಂಡ ಗುಂಡಿಗಳನ್ನು ಮುಚ್ಚಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಶಾಲಾ ಮಕ್ಕಳ ಉತ್ತಮ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ “ಆನ್‌ಪ್ಲೈ” ಲಾಯಿಲದಲ್ಲಿ ಶುಭಾರಂಭ

Suddi Udaya

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!