September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

ಬೆಳ್ತಂಗಡಿ: ಬೆಂಗಳೂರು ಬಿಲ್ಲವ ಅಸೋಸಿಯೇಷನ್ ವತಿಯಿಂದ ನಡೆದ ಸುವರ್ಣ ಸಂಭ್ರಮದ ಕಾರ್ಯಕ್ರಮದಲ್ಲಿ ಸೆ.14ರಂದು ಬೆಂಗಳೂರು ಬಿಲ್ಲವ ರ ಅಸೋಸಿಯೇಷನ್ ಮಾಜಿ ಅಧ್ಯಕ್ಷ ನಿವೃತ್ತ ಪೊಲೀಸ್ ವರಿಷ್ಟಾಧಿಕಾರಿ ಪೀತಾಂಬರ ಹೆರಾಜೆ ಅವರನ್ನು ಬೆಂಗಳೂರು ಬಿಲ್ಲವ ಭವನದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಇದರ ಮಠಾಧಿಪತಿಗಳಾದ ಶ್ರೀ ವಿಖ್ಯಾತರಂದ ಸ್ವಾಮೀಜಿ, ಸಂಘದ ಗೌರವಾಧ್ಯಕ್ಷ ಗೋಪಾಲಕೃಷ್ಣ ನೆಕ್ಕಿದಪುಣಿ, ಅಧ್ಯಕ್ಷ ಎಮ್ ವೇದ ಕುಮಾರ, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷೆ ಶ್ರೀಮತಿ ಜಯಂತಿ ವಿಜಯ ಕೃಷ್ಣ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಕೋಶಾಧಿಕಾರಿ ಜಯಾನಂದ ಪೂಜಾರಿ, ಜೊತೆ ಕಾರ್ಯದರ್ಶಿ ಎಂ ಕೆ ದಾಮೋದರ್ ಸುವರ್ಣ, ಸಂಘಟನಾ ಕಾರ್ಯದರ್ಶಿ ಕೆ ನಾರಾಯಣ ಪೂಜಾರಿ, ಮಹಿಳಾ ಅಧ್ಯಕ್ಷೆ ಶ್ರೀಮತಿ ಹರಿಣಿ ಹಾಗೂ ಇತರ ಗಣ್ಯರೂ ಉಪಸ್ಥಿತರಿದ್ದರು.

Related posts

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಅತ್ಯುತ್ತಮ ಶಾಸಕ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!