30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

ಬೆಳ್ತಂಗಡಿ: ಬೆಂಗಳೂರು ಬಿಲ್ಲವ ಅಸೋಸಿಯೇಷನ್ ವತಿಯಿಂದ ನಡೆದ ಸುವರ್ಣ ಸಂಭ್ರಮದ ಕಾರ್ಯಕ್ರಮದಲ್ಲಿ ಸೆ.14ರಂದು ಬೆಂಗಳೂರು ಬಿಲ್ಲವ ರ ಅಸೋಸಿಯೇಷನ್ ಮಾಜಿ ಅಧ್ಯಕ್ಷ ನಿವೃತ್ತ ಪೊಲೀಸ್ ವರಿಷ್ಟಾಧಿಕಾರಿ ಪೀತಾಂಬರ ಹೆರಾಜೆ ಅವರನ್ನು ಬೆಂಗಳೂರು ಬಿಲ್ಲವ ಭವನದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಇದರ ಮಠಾಧಿಪತಿಗಳಾದ ಶ್ರೀ ವಿಖ್ಯಾತರಂದ ಸ್ವಾಮೀಜಿ, ಸಂಘದ ಗೌರವಾಧ್ಯಕ್ಷ ಗೋಪಾಲಕೃಷ್ಣ ನೆಕ್ಕಿದಪುಣಿ, ಅಧ್ಯಕ್ಷ ಎಮ್ ವೇದ ಕುಮಾರ, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷೆ ಶ್ರೀಮತಿ ಜಯಂತಿ ವಿಜಯ ಕೃಷ್ಣ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಕೋಶಾಧಿಕಾರಿ ಜಯಾನಂದ ಪೂಜಾರಿ, ಜೊತೆ ಕಾರ್ಯದರ್ಶಿ ಎಂ ಕೆ ದಾಮೋದರ್ ಸುವರ್ಣ, ಸಂಘಟನಾ ಕಾರ್ಯದರ್ಶಿ ಕೆ ನಾರಾಯಣ ಪೂಜಾರಿ, ಮಹಿಳಾ ಅಧ್ಯಕ್ಷೆ ಶ್ರೀಮತಿ ಹರಿಣಿ ಹಾಗೂ ಇತರ ಗಣ್ಯರೂ ಉಪಸ್ಥಿತರಿದ್ದರು.

Related posts

ಮಾ.4: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ “ಕೋಟಿ- ಚೆನ್ನಯ” ಯಕ್ಷಗಾನ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya
error: Content is protected !!