32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

ಕೂತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಶಿವಶಕ್ತಿ ಗುಂಪಿನ ಸದಸ್ಯರಾದ ಕರಿಯ ಪೂಜಾರಿ ಇವರ ಪುತ್ರಿ ವೇದಾವತಿ ಇವರಿಗೆ ಸುಜ್ಞಾನ ನಿಧಿ ಮಂಜೂರಾತಿ ಪತ್ರವನ್ನು ವಲಯ ಸಂಚಾಲಕ ವಸಂತ್ ಭಟ್ ವಿತರಣೆ ಮಾಡಿದರು. ಇಲ್ಲಿಯವರೆಗೆ ನಾರಾವಿ ವಲಯದಲ್ಲಿ 40 ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸುಜ್ಞಾನ ನಿಧಿ ಬರುತ್ತಿದ್ದು ಈ ವರ್ಷದಲ್ಲಿ 13 ಹೊಸ ವಿದ್ಯಾರ್ಥಿಗಳಿಗೆ ಮಂಜೂರಾತಿ ಆಗಿರುತ್ತದೆ.

ಕೂತ್ಲೂರು ಎ ಒಕ್ಕೂಟದ ಅಧ್ಯಕ್ಷ ಸಂತೋಷ್ ಪೂಜಾರಿ ಹಾಗೂ ಬಿ ಒಕ್ಕೂಟದ ಅಧ್ಯಕ್ಷ ಏಕನಾಥ ಪೂಜಾರಿ, ವಲಯ ಮೇಲ್ವಿಚಾರಕರು ವಿಶಾಲ ಕೆ, ಸೇವಾಪ್ರತಿನಿಧಿ ಉಷಾ ಸಂತೋಷ್, ಯೋಜನೆಯ ಹಿರಿಯ ಸದಸ್ಯರು ಡಾಕಯ್ಯ ಪೂಜಾರಿ, ಮಾಜಿ ಸೇವಾಪ್ರತಿನಿಧಿ ಕೇಶವ, ಬಿ ಒಕ್ಕೂಟದ ಪದಾಧಿಕಾರಿಗಳಾದ ಸುಧಾಕರ, ಕುಶಾಲ, ನವೀನ್, ಯೋಗೀಶ್, ಸುರೇಂದ್ರ ಎ ಒಕ್ಕೂಟದ ಪದಾಧಿಕಾರಿ ಅರುಣಾ, ನಿಕಟ ಪೂರ್ವ ಅಧ್ಯಕ್ಷ ಕರಿಯ ಪೂಜಾರಿ, ಉಪಾಧ್ಯಕ್ಷೆ ಜಯಂತಿ ಬಿ, ಒಕ್ಕೂಟದ ತ್ರೈಮಾಸಿಕ ಸಭೆಗೆ ಆಗಮಿಸಿದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರು: ಅನಾರೋಗ್ಯದಿಂದ ಸುಶೀಲ ಜೈಮಾತಾ ನಿಧನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya
error: Content is protected !!