26.4 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

ಕೂತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಶಿವಶಕ್ತಿ ಗುಂಪಿನ ಸದಸ್ಯರಾದ ಕರಿಯ ಪೂಜಾರಿ ಇವರ ಪುತ್ರಿ ವೇದಾವತಿ ಇವರಿಗೆ ಸುಜ್ಞಾನ ನಿಧಿ ಮಂಜೂರಾತಿ ಪತ್ರವನ್ನು ವಲಯ ಸಂಚಾಲಕ ವಸಂತ್ ಭಟ್ ವಿತರಣೆ ಮಾಡಿದರು. ಇಲ್ಲಿಯವರೆಗೆ ನಾರಾವಿ ವಲಯದಲ್ಲಿ 40 ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸುಜ್ಞಾನ ನಿಧಿ ಬರುತ್ತಿದ್ದು ಈ ವರ್ಷದಲ್ಲಿ 13 ಹೊಸ ವಿದ್ಯಾರ್ಥಿಗಳಿಗೆ ಮಂಜೂರಾತಿ ಆಗಿರುತ್ತದೆ.

ಕೂತ್ಲೂರು ಎ ಒಕ್ಕೂಟದ ಅಧ್ಯಕ್ಷ ಸಂತೋಷ್ ಪೂಜಾರಿ ಹಾಗೂ ಬಿ ಒಕ್ಕೂಟದ ಅಧ್ಯಕ್ಷ ಏಕನಾಥ ಪೂಜಾರಿ, ವಲಯ ಮೇಲ್ವಿಚಾರಕರು ವಿಶಾಲ ಕೆ, ಸೇವಾಪ್ರತಿನಿಧಿ ಉಷಾ ಸಂತೋಷ್, ಯೋಜನೆಯ ಹಿರಿಯ ಸದಸ್ಯರು ಡಾಕಯ್ಯ ಪೂಜಾರಿ, ಮಾಜಿ ಸೇವಾಪ್ರತಿನಿಧಿ ಕೇಶವ, ಬಿ ಒಕ್ಕೂಟದ ಪದಾಧಿಕಾರಿಗಳಾದ ಸುಧಾಕರ, ಕುಶಾಲ, ನವೀನ್, ಯೋಗೀಶ್, ಸುರೇಂದ್ರ ಎ ಒಕ್ಕೂಟದ ಪದಾಧಿಕಾರಿ ಅರುಣಾ, ನಿಕಟ ಪೂರ್ವ ಅಧ್ಯಕ್ಷ ಕರಿಯ ಪೂಜಾರಿ, ಉಪಾಧ್ಯಕ್ಷೆ ಜಯಂತಿ ಬಿ, ಒಕ್ಕೂಟದ ತ್ರೈಮಾಸಿಕ ಸಭೆಗೆ ಆಗಮಿಸಿದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

Suddi Udaya

ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya
error: Content is protected !!