23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

ಕೂತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಶಿವಶಕ್ತಿ ಗುಂಪಿನ ಸದಸ್ಯರಾದ ಕರಿಯ ಪೂಜಾರಿ ಇವರ ಪುತ್ರಿ ವೇದಾವತಿ ಇವರಿಗೆ ಸುಜ್ಞಾನ ನಿಧಿ ಮಂಜೂರಾತಿ ಪತ್ರವನ್ನು ವಲಯ ಸಂಚಾಲಕ ವಸಂತ್ ಭಟ್ ವಿತರಣೆ ಮಾಡಿದರು. ಇಲ್ಲಿಯವರೆಗೆ ನಾರಾವಿ ವಲಯದಲ್ಲಿ 40 ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸುಜ್ಞಾನ ನಿಧಿ ಬರುತ್ತಿದ್ದು ಈ ವರ್ಷದಲ್ಲಿ 13 ಹೊಸ ವಿದ್ಯಾರ್ಥಿಗಳಿಗೆ ಮಂಜೂರಾತಿ ಆಗಿರುತ್ತದೆ.

ಕೂತ್ಲೂರು ಎ ಒಕ್ಕೂಟದ ಅಧ್ಯಕ್ಷ ಸಂತೋಷ್ ಪೂಜಾರಿ ಹಾಗೂ ಬಿ ಒಕ್ಕೂಟದ ಅಧ್ಯಕ್ಷ ಏಕನಾಥ ಪೂಜಾರಿ, ವಲಯ ಮೇಲ್ವಿಚಾರಕರು ವಿಶಾಲ ಕೆ, ಸೇವಾಪ್ರತಿನಿಧಿ ಉಷಾ ಸಂತೋಷ್, ಯೋಜನೆಯ ಹಿರಿಯ ಸದಸ್ಯರು ಡಾಕಯ್ಯ ಪೂಜಾರಿ, ಮಾಜಿ ಸೇವಾಪ್ರತಿನಿಧಿ ಕೇಶವ, ಬಿ ಒಕ್ಕೂಟದ ಪದಾಧಿಕಾರಿಗಳಾದ ಸುಧಾಕರ, ಕುಶಾಲ, ನವೀನ್, ಯೋಗೀಶ್, ಸುರೇಂದ್ರ ಎ ಒಕ್ಕೂಟದ ಪದಾಧಿಕಾರಿ ಅರುಣಾ, ನಿಕಟ ಪೂರ್ವ ಅಧ್ಯಕ್ಷ ಕರಿಯ ಪೂಜಾರಿ, ಉಪಾಧ್ಯಕ್ಷೆ ಜಯಂತಿ ಬಿ, ಒಕ್ಕೂಟದ ತ್ರೈಮಾಸಿಕ ಸಭೆಗೆ ಆಗಮಿಸಿದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!