July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

ಕೂತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಶಿವಶಕ್ತಿ ಗುಂಪಿನ ಸದಸ್ಯರಾದ ಕರಿಯ ಪೂಜಾರಿ ಇವರ ಪುತ್ರಿ ವೇದಾವತಿ ಇವರಿಗೆ ಸುಜ್ಞಾನ ನಿಧಿ ಮಂಜೂರಾತಿ ಪತ್ರವನ್ನು ವಲಯ ಸಂಚಾಲಕ ವಸಂತ್ ಭಟ್ ವಿತರಣೆ ಮಾಡಿದರು. ಇಲ್ಲಿಯವರೆಗೆ ನಾರಾವಿ ವಲಯದಲ್ಲಿ 40 ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸುಜ್ಞಾನ ನಿಧಿ ಬರುತ್ತಿದ್ದು ಈ ವರ್ಷದಲ್ಲಿ 13 ಹೊಸ ವಿದ್ಯಾರ್ಥಿಗಳಿಗೆ ಮಂಜೂರಾತಿ ಆಗಿರುತ್ತದೆ.

ಕೂತ್ಲೂರು ಎ ಒಕ್ಕೂಟದ ಅಧ್ಯಕ್ಷ ಸಂತೋಷ್ ಪೂಜಾರಿ ಹಾಗೂ ಬಿ ಒಕ್ಕೂಟದ ಅಧ್ಯಕ್ಷ ಏಕನಾಥ ಪೂಜಾರಿ, ವಲಯ ಮೇಲ್ವಿಚಾರಕರು ವಿಶಾಲ ಕೆ, ಸೇವಾಪ್ರತಿನಿಧಿ ಉಷಾ ಸಂತೋಷ್, ಯೋಜನೆಯ ಹಿರಿಯ ಸದಸ್ಯರು ಡಾಕಯ್ಯ ಪೂಜಾರಿ, ಮಾಜಿ ಸೇವಾಪ್ರತಿನಿಧಿ ಕೇಶವ, ಬಿ ಒಕ್ಕೂಟದ ಪದಾಧಿಕಾರಿಗಳಾದ ಸುಧಾಕರ, ಕುಶಾಲ, ನವೀನ್, ಯೋಗೀಶ್, ಸುರೇಂದ್ರ ಎ ಒಕ್ಕೂಟದ ಪದಾಧಿಕಾರಿ ಅರುಣಾ, ನಿಕಟ ಪೂರ್ವ ಅಧ್ಯಕ್ಷ ಕರಿಯ ಪೂಜಾರಿ, ಉಪಾಧ್ಯಕ್ಷೆ ಜಯಂತಿ ಬಿ, ಒಕ್ಕೂಟದ ತ್ರೈಮಾಸಿಕ ಸಭೆಗೆ ಆಗಮಿಸಿದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!