25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ಸೆ.12 ರಂದು ದೂರು ನೀಡಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ವಿಠಲ ಗೌಡ ಅವರ ಬಗ್ಗೆ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿ ಬಳಿಕ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದು ಇದು ಸೌಜನ್ಯ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು ದಾರಿ ತಪ್ಪಿಸುವ ದುರುದ್ದೇಶದಿಂದ ಮಾಡಿರುವುದಾಗಿದೆ ಈತನನ್ನು ಮೈಸೂರಿನಿಂದ ಕರೆಸಿ ಈ ರೀತಿ ಹೇಳಿಕೆ ನೀಡಿರುವುದರ ಹಿಂದೆ ಯಾರೋ ಇರುವ ಅನುಮಾನವಿದೆ ಆದ್ದರಿಂದ ಆತನನ್ನು ಠಾಣೆಗೆ ಕರೆಸಿ ಕುಲಂಕುಷವಾಗಿ ವಿಚಾರಣೆ ನಡೆಸಬೇಕು ಹಾಗೂ ದೂರು ನೀಡಲು ಪ್ರೇರೇಪಿಸಿದವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಬೆಳ್ತಂಗಡಿ ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ.

Related posts

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಜೂ. 21: ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya
error: Content is protected !!