23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತವರದಿ

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

ಇಂದಬೆಟ್ಟು – ಬಂಗಾಡಿ ಸ.ಹಿ.ಪ್ರಾ ಶಾಲೆಯ ಮುಂಭಾಗ ಮುಖ್ಯರಸ್ತೆಯ (pwd) ಯಾವುದೇ ಸೂಚನಾ ಫಲಕ ಅಳವಡಿಸದೆ ಹಾಗೂ ಈ ರಸ್ತೆ ಬದಿಯಲ್ಲಿ ನಡೆದಾಡಲೂ ಕಾಲುದಾರಿಯೇ ಇಲ್ಲ, ಹಲವು ಕಡೆ ಕಾಲುದಾರಿ ಇದ್ದರೂ ರಸ್ತೆ ಬದಿ ಉದ್ದಕ್ಕೂ ಗಿಡ ಗಂಟಿಗಳು ಬೆಳೆದು ನಡೆದಾಡುವುದು ಕಷ್ಟ. ಶಾಲೆ ಬಿಡುವ ಸಮಯದಲ್ಲಿ ನಿರಂತರ ಶಾಲಾ ಮಕ್ಕಳು ಅಪಘಾತಕ್ಕಿಡಾಗುತ್ತಿದ್ದು, ಇಂದು(ಸೆ. 15) ಸಂಜೆ ಶಾಲೆ ಬಿಡುವ ಸಮಯದಲ್ಲಿ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದು ಸಣ್ಣ ಪುಟ್ಟ ಗಾಯಗಳಾಗಿವೆ.

ಇತ್ತೀಚೆಗೆ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದರು. ಸಂಬಂಧಪಟ್ಟ ಇಲಾಖೆಯವರು ರಸ್ತೆ ಬದಿಯ ಹುಲ್ಲು, ಗಿಡಗಂಟಿಗಳನ್ನು ತೆರವುಗೊಳಿಸಿ ನಡೆದಾಡಲು ಸಮರ್ಪಕ ಕಾಲು ದಾರಿ ಹಾಗೂ ಶಾಲಾ ವಠಾರಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಸಾರ್ವಜನಿಕರ ಆಗ್ರಹವಾಗಿದೆ.

Related posts

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya
error: Content is protected !!