July 23, 2026
ಅಪಘಾತವರದಿ

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

ಇಂದಬೆಟ್ಟು – ಬಂಗಾಡಿ ಸ.ಹಿ.ಪ್ರಾ ಶಾಲೆಯ ಮುಂಭಾಗ ಮುಖ್ಯರಸ್ತೆಯ (pwd) ಯಾವುದೇ ಸೂಚನಾ ಫಲಕ ಅಳವಡಿಸದೆ ಹಾಗೂ ಈ ರಸ್ತೆ ಬದಿಯಲ್ಲಿ ನಡೆದಾಡಲೂ ಕಾಲುದಾರಿಯೇ ಇಲ್ಲ, ಹಲವು ಕಡೆ ಕಾಲುದಾರಿ ಇದ್ದರೂ ರಸ್ತೆ ಬದಿ ಉದ್ದಕ್ಕೂ ಗಿಡ ಗಂಟಿಗಳು ಬೆಳೆದು ನಡೆದಾಡುವುದು ಕಷ್ಟ. ಶಾಲೆ ಬಿಡುವ ಸಮಯದಲ್ಲಿ ನಿರಂತರ ಶಾಲಾ ಮಕ್ಕಳು ಅಪಘಾತಕ್ಕಿಡಾಗುತ್ತಿದ್ದು, ಇಂದು(ಸೆ. 15) ಸಂಜೆ ಶಾಲೆ ಬಿಡುವ ಸಮಯದಲ್ಲಿ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದು ಸಣ್ಣ ಪುಟ್ಟ ಗಾಯಗಳಾಗಿವೆ.

ಇತ್ತೀಚೆಗೆ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದರು. ಸಂಬಂಧಪಟ್ಟ ಇಲಾಖೆಯವರು ರಸ್ತೆ ಬದಿಯ ಹುಲ್ಲು, ಗಿಡಗಂಟಿಗಳನ್ನು ತೆರವುಗೊಳಿಸಿ ನಡೆದಾಡಲು ಸಮರ್ಪಕ ಕಾಲು ದಾರಿ ಹಾಗೂ ಶಾಲಾ ವಠಾರಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಸಾರ್ವಜನಿಕರ ಆಗ್ರಹವಾಗಿದೆ.

Related posts

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ

Suddi Udaya
error: Content is protected !!