March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

ಬೆಳ್ತಂಗಡಿ: ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆಯು ಕ್ಷೇತ್ರದ ಅಧ್ಯಕ್ಷ ರಾಜು ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಸೆ.13 ರಂದು ನಡೆಯಿತು.

ಸಭೆಯಲ್ಲಿ ಕ್ಷೇತ್ರದ ನೂತನ ಅಧ್ಯಕ್ಷ ರಾಜು ಪೂಜಾರಿ, ಪ್ರಧಾನ ಕಾರ್ಯದರ್ಶಿ ಲ್ಯಾನ್ಸಿ ಡಿಸೋಜ, ಕೋಶಾಧಿಕಾರಿ ಶಶಿಕಲಾ ಮಡಂತ್ಯಾರು, ಜಿಲ್ಲಾ ಸದಸ್ಯರಾದ ಕುಶಾಲಪ್ಪಗೌಡ , ಶಾಂಭವಿ ಪಿ ಬಂಗೇರ, ನಾಗೇಶ್ ಕುಮಾರ್, ರವೀಂದ್ರ ಗೇರುಕಟ್ಟೆ ಕ್ಷೇತ್ರದ ಉಪಾಧ್ಯಕ್ಷ ವಸಂತ ಪೂಜಾರಿ ಹಾಗೂ ವಲಯದ ಅಧ್ಯಕ್ಷರು , ಕಾರ್ಯದರ್ಶಿ , ಕೋಶಾಧಿಕಾರಿ ಹಾಗೂ ಸದಸ್ಯರು ಭಾಗವಹಿಸಿದ್ದರು.


ಸಭೆಯನ್ನು ಉದ್ದೇಶಿಸಿ ಕುಶಾಲಪ್ಪ ಗೌಡ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅದೇ ರೀತಿ ಲ್ಯಾನ್ಸಿ ಡಿಸೋಜಾ, ರಾಜು ಪೂಜಾರಿ, ಶಾಂಭವಿ ಪಿ. ಬಂಗೇರ ಬಂಗೇರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಹೊಸ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿಯವರನ್ನು 9 ವಲಯಗಳ ಅಧ್ಯಕ್ಷರು ಮತ್ತು ಅಳದಂಗಡಿ ವಲಯದ ಸದಸ್ಯರು ಸೇರಿ ಗೌರವಿಸಿದರು.

ವತ್ಸಲ ಉಜಿರೆ ಪ್ರಾರ್ಥಿಸಿ, ಸದಾನಂದ ನಿರೂಪಿಸಿ, ಮೋಹನ್ ದಾಸ್ ಸ್ವಾಗತಿದರು. ವಸಂತ್ ಪೂಜಾರಿ ಧನ್ಯವಾದವಿತ್ತರು.

Related posts

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya
error: Content is protected !!