25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

ಬೆಳ್ತಂಗಡಿ: ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆಯು ಕ್ಷೇತ್ರದ ಅಧ್ಯಕ್ಷ ರಾಜು ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಸೆ.13 ರಂದು ನಡೆಯಿತು.

ಸಭೆಯಲ್ಲಿ ಕ್ಷೇತ್ರದ ನೂತನ ಅಧ್ಯಕ್ಷ ರಾಜು ಪೂಜಾರಿ, ಪ್ರಧಾನ ಕಾರ್ಯದರ್ಶಿ ಲ್ಯಾನ್ಸಿ ಡಿಸೋಜ, ಕೋಶಾಧಿಕಾರಿ ಶಶಿಕಲಾ ಮಡಂತ್ಯಾರು, ಜಿಲ್ಲಾ ಸದಸ್ಯರಾದ ಕುಶಾಲಪ್ಪಗೌಡ , ಶಾಂಭವಿ ಪಿ ಬಂಗೇರ, ನಾಗೇಶ್ ಕುಮಾರ್, ರವೀಂದ್ರ ಗೇರುಕಟ್ಟೆ ಕ್ಷೇತ್ರದ ಉಪಾಧ್ಯಕ್ಷ ವಸಂತ ಪೂಜಾರಿ ಹಾಗೂ ವಲಯದ ಅಧ್ಯಕ್ಷರು , ಕಾರ್ಯದರ್ಶಿ , ಕೋಶಾಧಿಕಾರಿ ಹಾಗೂ ಸದಸ್ಯರು ಭಾಗವಹಿಸಿದ್ದರು.


ಸಭೆಯನ್ನು ಉದ್ದೇಶಿಸಿ ಕುಶಾಲಪ್ಪ ಗೌಡ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅದೇ ರೀತಿ ಲ್ಯಾನ್ಸಿ ಡಿಸೋಜಾ, ರಾಜು ಪೂಜಾರಿ, ಶಾಂಭವಿ ಪಿ. ಬಂಗೇರ ಬಂಗೇರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಹೊಸ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿಯವರನ್ನು 9 ವಲಯಗಳ ಅಧ್ಯಕ್ಷರು ಮತ್ತು ಅಳದಂಗಡಿ ವಲಯದ ಸದಸ್ಯರು ಸೇರಿ ಗೌರವಿಸಿದರು.

ವತ್ಸಲ ಉಜಿರೆ ಪ್ರಾರ್ಥಿಸಿ, ಸದಾನಂದ ನಿರೂಪಿಸಿ, ಮೋಹನ್ ದಾಸ್ ಸ್ವಾಗತಿದರು. ವಸಂತ್ ಪೂಜಾರಿ ಧನ್ಯವಾದವಿತ್ತರು.

Related posts

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya
error: Content is protected !!