25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

ಕರಾಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು, ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ಜಲಮಂಗಲ ಕಾರ್ಯಕ್ರಮದ ಅಡಿಯಲ್ಲಿ ಕೊಮೋಡ ವೀಲ್ ಚೆಯರನ್ನು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ತಾಲೂಕು ಅಧ್ಯಕ್ಷ ಜಗದೀಶ ಶೆಟ್ಟಿ ಮೈರ ಸೆ.14 ರಂದು ಕರಾಯದಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ತಣ್ಣೀರುಪಂತ ವಲಯದ ವಲಯಾಧ್ಯಕ್ಷ ರಾಜಶೇಖರ್ ರೈ, ನಿಕಟಪೂರ್ವ ಅಧ್ಯಕ್ಷರಾದ ರಘುರಾಮ್ ಶೆಟ್ಟಿ ವಲಯ ಮೇಲ್ವಿಚಾರಕರಾದ ವಿಶ್ವನಾಥ್ ಪೂಜಾರಿ ಸೇವಾ ಪ್ರತಿನಿಧಿಯಾದ ಸುಜಾತ ಒಕ್ಕೂಟದ ಕೋಶಾಧಿಕಾರಿಯಾದ ಬಾಲಕೃಷ್ಣ ಕುಲಾಲ್ , ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರಾದ ದಯಾನಂದ ಪಿ, ಹಾಗೂ ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ವಫಾ ಉತ್ತೀರ್ಣ

Suddi Udaya

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya
error: Content is protected !!