24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

ಕೂತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಶಿವಶಕ್ತಿ ಗುಂಪಿನ ಸದಸ್ಯರಾದ ಕರಿಯ ಪೂಜಾರಿ ಇವರ ಪುತ್ರಿ ವೇದಾವತಿ ಇವರಿಗೆ ಸುಜ್ಞಾನ ನಿಧಿ ಮಂಜೂರಾತಿ ಪತ್ರವನ್ನು ವಲಯ ಸಂಚಾಲಕ ವಸಂತ್ ಭಟ್ ವಿತರಣೆ ಮಾಡಿದರು. ಇಲ್ಲಿಯವರೆಗೆ ನಾರಾವಿ ವಲಯದಲ್ಲಿ 40 ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸುಜ್ಞಾನ ನಿಧಿ ಬರುತ್ತಿದ್ದು ಈ ವರ್ಷದಲ್ಲಿ 13 ಹೊಸ ವಿದ್ಯಾರ್ಥಿಗಳಿಗೆ ಮಂಜೂರಾತಿ ಆಗಿರುತ್ತದೆ.

ಕೂತ್ಲೂರು ಎ ಒಕ್ಕೂಟದ ಅಧ್ಯಕ್ಷ ಸಂತೋಷ್ ಪೂಜಾರಿ ಹಾಗೂ ಬಿ ಒಕ್ಕೂಟದ ಅಧ್ಯಕ್ಷ ಏಕನಾಥ ಪೂಜಾರಿ, ವಲಯ ಮೇಲ್ವಿಚಾರಕರು ವಿಶಾಲ ಕೆ, ಸೇವಾಪ್ರತಿನಿಧಿ ಉಷಾ ಸಂತೋಷ್, ಯೋಜನೆಯ ಹಿರಿಯ ಸದಸ್ಯರು ಡಾಕಯ್ಯ ಪೂಜಾರಿ, ಮಾಜಿ ಸೇವಾಪ್ರತಿನಿಧಿ ಕೇಶವ, ಬಿ ಒಕ್ಕೂಟದ ಪದಾಧಿಕಾರಿಗಳಾದ ಸುಧಾಕರ, ಕುಶಾಲ, ನವೀನ್, ಯೋಗೀಶ್, ಸುರೇಂದ್ರ ಎ ಒಕ್ಕೂಟದ ಪದಾಧಿಕಾರಿ ಅರುಣಾ, ನಿಕಟ ಪೂರ್ವ ಅಧ್ಯಕ್ಷ ಕರಿಯ ಪೂಜಾರಿ, ಉಪಾಧ್ಯಕ್ಷೆ ಜಯಂತಿ ಬಿ, ಒಕ್ಕೂಟದ ತ್ರೈಮಾಸಿಕ ಸಭೆಗೆ ಆಗಮಿಸಿದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya
error: Content is protected !!