23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

ಕೂತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಶಿವಶಕ್ತಿ ಗುಂಪಿನ ಸದಸ್ಯರಾದ ಕರಿಯ ಪೂಜಾರಿ ಇವರ ಪುತ್ರಿ ವೇದಾವತಿ ಇವರಿಗೆ ಸುಜ್ಞಾನ ನಿಧಿ ಮಂಜೂರಾತಿ ಪತ್ರವನ್ನು ವಲಯ ಸಂಚಾಲಕ ವಸಂತ್ ಭಟ್ ವಿತರಣೆ ಮಾಡಿದರು. ಇಲ್ಲಿಯವರೆಗೆ ನಾರಾವಿ ವಲಯದಲ್ಲಿ 40 ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸುಜ್ಞಾನ ನಿಧಿ ಬರುತ್ತಿದ್ದು ಈ ವರ್ಷದಲ್ಲಿ 13 ಹೊಸ ವಿದ್ಯಾರ್ಥಿಗಳಿಗೆ ಮಂಜೂರಾತಿ ಆಗಿರುತ್ತದೆ.

ಕೂತ್ಲೂರು ಎ ಒಕ್ಕೂಟದ ಅಧ್ಯಕ್ಷ ಸಂತೋಷ್ ಪೂಜಾರಿ ಹಾಗೂ ಬಿ ಒಕ್ಕೂಟದ ಅಧ್ಯಕ್ಷ ಏಕನಾಥ ಪೂಜಾರಿ, ವಲಯ ಮೇಲ್ವಿಚಾರಕರು ವಿಶಾಲ ಕೆ, ಸೇವಾಪ್ರತಿನಿಧಿ ಉಷಾ ಸಂತೋಷ್, ಯೋಜನೆಯ ಹಿರಿಯ ಸದಸ್ಯರು ಡಾಕಯ್ಯ ಪೂಜಾರಿ, ಮಾಜಿ ಸೇವಾಪ್ರತಿನಿಧಿ ಕೇಶವ, ಬಿ ಒಕ್ಕೂಟದ ಪದಾಧಿಕಾರಿಗಳಾದ ಸುಧಾಕರ, ಕುಶಾಲ, ನವೀನ್, ಯೋಗೀಶ್, ಸುರೇಂದ್ರ ಎ ಒಕ್ಕೂಟದ ಪದಾಧಿಕಾರಿ ಅರುಣಾ, ನಿಕಟ ಪೂರ್ವ ಅಧ್ಯಕ್ಷ ಕರಿಯ ಪೂಜಾರಿ, ಉಪಾಧ್ಯಕ್ಷೆ ಜಯಂತಿ ಬಿ, ಒಕ್ಕೂಟದ ತ್ರೈಮಾಸಿಕ ಸಭೆಗೆ ಆಗಮಿಸಿದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ಮುಳಿಯದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮ

Suddi Udaya

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya
error: Content is protected !!