26.4 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

ಕೂತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಶಿವಶಕ್ತಿ ಗುಂಪಿನ ಸದಸ್ಯರಾದ ಕರಿಯ ಪೂಜಾರಿ ಇವರ ಪುತ್ರಿ ವೇದಾವತಿ ಇವರಿಗೆ ಸುಜ್ಞಾನ ನಿಧಿ ಮಂಜೂರಾತಿ ಪತ್ರವನ್ನು ವಲಯ ಸಂಚಾಲಕ ವಸಂತ್ ಭಟ್ ವಿತರಣೆ ಮಾಡಿದರು. ಇಲ್ಲಿಯವರೆಗೆ ನಾರಾವಿ ವಲಯದಲ್ಲಿ 40 ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸುಜ್ಞಾನ ನಿಧಿ ಬರುತ್ತಿದ್ದು ಈ ವರ್ಷದಲ್ಲಿ 13 ಹೊಸ ವಿದ್ಯಾರ್ಥಿಗಳಿಗೆ ಮಂಜೂರಾತಿ ಆಗಿರುತ್ತದೆ.

ಕೂತ್ಲೂರು ಎ ಒಕ್ಕೂಟದ ಅಧ್ಯಕ್ಷ ಸಂತೋಷ್ ಪೂಜಾರಿ ಹಾಗೂ ಬಿ ಒಕ್ಕೂಟದ ಅಧ್ಯಕ್ಷ ಏಕನಾಥ ಪೂಜಾರಿ, ವಲಯ ಮೇಲ್ವಿಚಾರಕರು ವಿಶಾಲ ಕೆ, ಸೇವಾಪ್ರತಿನಿಧಿ ಉಷಾ ಸಂತೋಷ್, ಯೋಜನೆಯ ಹಿರಿಯ ಸದಸ್ಯರು ಡಾಕಯ್ಯ ಪೂಜಾರಿ, ಮಾಜಿ ಸೇವಾಪ್ರತಿನಿಧಿ ಕೇಶವ, ಬಿ ಒಕ್ಕೂಟದ ಪದಾಧಿಕಾರಿಗಳಾದ ಸುಧಾಕರ, ಕುಶಾಲ, ನವೀನ್, ಯೋಗೀಶ್, ಸುರೇಂದ್ರ ಎ ಒಕ್ಕೂಟದ ಪದಾಧಿಕಾರಿ ಅರುಣಾ, ನಿಕಟ ಪೂರ್ವ ಅಧ್ಯಕ್ಷ ಕರಿಯ ಪೂಜಾರಿ, ಉಪಾಧ್ಯಕ್ಷೆ ಜಯಂತಿ ಬಿ, ಒಕ್ಕೂಟದ ತ್ರೈಮಾಸಿಕ ಸಭೆಗೆ ಆಗಮಿಸಿದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಬಾಲೆ ಪಿಲಿ ಸ್ಪರ್ಧೆ: ಬೆಳ್ತಂಗಡಿಯ ಶ್ರೇಷ್ಠ ಆಚಾರ್ಯ ಪ್ರಥಮ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದರೆಗೆ ಗುದ್ದಿದ ಲಾರಿ

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya
error: Content is protected !!