25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತವರದಿ

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

ಇಂದಬೆಟ್ಟು – ಬಂಗಾಡಿ ಸ.ಹಿ.ಪ್ರಾ ಶಾಲೆಯ ಮುಂಭಾಗ ಮುಖ್ಯರಸ್ತೆಯ (pwd) ಯಾವುದೇ ಸೂಚನಾ ಫಲಕ ಅಳವಡಿಸದೆ ಹಾಗೂ ಈ ರಸ್ತೆ ಬದಿಯಲ್ಲಿ ನಡೆದಾಡಲೂ ಕಾಲುದಾರಿಯೇ ಇಲ್ಲ, ಹಲವು ಕಡೆ ಕಾಲುದಾರಿ ಇದ್ದರೂ ರಸ್ತೆ ಬದಿ ಉದ್ದಕ್ಕೂ ಗಿಡ ಗಂಟಿಗಳು ಬೆಳೆದು ನಡೆದಾಡುವುದು ಕಷ್ಟ. ಶಾಲೆ ಬಿಡುವ ಸಮಯದಲ್ಲಿ ನಿರಂತರ ಶಾಲಾ ಮಕ್ಕಳು ಅಪಘಾತಕ್ಕಿಡಾಗುತ್ತಿದ್ದು, ಇಂದು(ಸೆ. 15) ಸಂಜೆ ಶಾಲೆ ಬಿಡುವ ಸಮಯದಲ್ಲಿ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದು ಸಣ್ಣ ಪುಟ್ಟ ಗಾಯಗಳಾಗಿವೆ.

ಇತ್ತೀಚೆಗೆ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದರು. ಸಂಬಂಧಪಟ್ಟ ಇಲಾಖೆಯವರು ರಸ್ತೆ ಬದಿಯ ಹುಲ್ಲು, ಗಿಡಗಂಟಿಗಳನ್ನು ತೆರವುಗೊಳಿಸಿ ನಡೆದಾಡಲು ಸಮರ್ಪಕ ಕಾಲು ದಾರಿ ಹಾಗೂ ಶಾಲಾ ವಠಾರಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಸಾರ್ವಜನಿಕರ ಆಗ್ರಹವಾಗಿದೆ.

Related posts

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya
error: Content is protected !!