July 23, 2026
ಅಪಘಾತವರದಿ

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

ಇಂದಬೆಟ್ಟು – ಬಂಗಾಡಿ ಸ.ಹಿ.ಪ್ರಾ ಶಾಲೆಯ ಮುಂಭಾಗ ಮುಖ್ಯರಸ್ತೆಯ (pwd) ಯಾವುದೇ ಸೂಚನಾ ಫಲಕ ಅಳವಡಿಸದೆ ಹಾಗೂ ಈ ರಸ್ತೆ ಬದಿಯಲ್ಲಿ ನಡೆದಾಡಲೂ ಕಾಲುದಾರಿಯೇ ಇಲ್ಲ, ಹಲವು ಕಡೆ ಕಾಲುದಾರಿ ಇದ್ದರೂ ರಸ್ತೆ ಬದಿ ಉದ್ದಕ್ಕೂ ಗಿಡ ಗಂಟಿಗಳು ಬೆಳೆದು ನಡೆದಾಡುವುದು ಕಷ್ಟ. ಶಾಲೆ ಬಿಡುವ ಸಮಯದಲ್ಲಿ ನಿರಂತರ ಶಾಲಾ ಮಕ್ಕಳು ಅಪಘಾತಕ್ಕಿಡಾಗುತ್ತಿದ್ದು, ಇಂದು(ಸೆ. 15) ಸಂಜೆ ಶಾಲೆ ಬಿಡುವ ಸಮಯದಲ್ಲಿ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದು ಸಣ್ಣ ಪುಟ್ಟ ಗಾಯಗಳಾಗಿವೆ.

ಇತ್ತೀಚೆಗೆ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದರು. ಸಂಬಂಧಪಟ್ಟ ಇಲಾಖೆಯವರು ರಸ್ತೆ ಬದಿಯ ಹುಲ್ಲು, ಗಿಡಗಂಟಿಗಳನ್ನು ತೆರವುಗೊಳಿಸಿ ನಡೆದಾಡಲು ಸಮರ್ಪಕ ಕಾಲು ದಾರಿ ಹಾಗೂ ಶಾಲಾ ವಠಾರಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಸಾರ್ವಜನಿಕರ ಆಗ್ರಹವಾಗಿದೆ.

Related posts

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!