September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ

ಉಜಿರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಭಾರತದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ, ವೀರ ರಾಣಿ ಅಬ್ಬಕ್ಕ ರವರ 500 ನೇ ಜಯಂತ್ಯೋತ್ಸವ ಪ್ರಯುಕ್ತ ಉಜಿರೆ ಸರ್ಕಲ್ ನಿಂದ ಸಿದ್ದವನ ತನಕ ರಾಣಿ ಅಬ್ಬಕ್ಕ ರಥಯಾತ್ರೆಯು ನಡೆಯಿತು.

ಈ ವೇಳೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರ ರಾಣಿ ಅಬ್ಬಕ್ಕ ರವರ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಉಷಾ ಕಾರಂತ್ , ಸದಸ್ಯರು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಂಗಳೂರು ಘಟಕದ ಪದಪ್ರದಾನ ಸಮಾರಂಭ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ

Suddi Udaya

ನಾಳೆ(ಜೂ.25): ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಡಿರುದ್ಯಾವರ: ಕೃಷಿ ತೋಟಗಳಿಗೆ ಕಾಡಾನೆ ದಾಳಿ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!