30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

ಬೆಳ್ತಂಗಡಿ: ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆಯು ಕ್ಷೇತ್ರದ ಅಧ್ಯಕ್ಷ ರಾಜು ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಸೆ.13 ರಂದು ನಡೆಯಿತು.

ಸಭೆಯಲ್ಲಿ ಕ್ಷೇತ್ರದ ನೂತನ ಅಧ್ಯಕ್ಷ ರಾಜು ಪೂಜಾರಿ, ಪ್ರಧಾನ ಕಾರ್ಯದರ್ಶಿ ಲ್ಯಾನ್ಸಿ ಡಿಸೋಜ, ಕೋಶಾಧಿಕಾರಿ ಶಶಿಕಲಾ ಮಡಂತ್ಯಾರು, ಜಿಲ್ಲಾ ಸದಸ್ಯರಾದ ಕುಶಾಲಪ್ಪಗೌಡ , ಶಾಂಭವಿ ಪಿ ಬಂಗೇರ, ನಾಗೇಶ್ ಕುಮಾರ್, ರವೀಂದ್ರ ಗೇರುಕಟ್ಟೆ ಕ್ಷೇತ್ರದ ಉಪಾಧ್ಯಕ್ಷ ವಸಂತ ಪೂಜಾರಿ ಹಾಗೂ ವಲಯದ ಅಧ್ಯಕ್ಷರು , ಕಾರ್ಯದರ್ಶಿ , ಕೋಶಾಧಿಕಾರಿ ಹಾಗೂ ಸದಸ್ಯರು ಭಾಗವಹಿಸಿದ್ದರು.


ಸಭೆಯನ್ನು ಉದ್ದೇಶಿಸಿ ಕುಶಾಲಪ್ಪ ಗೌಡ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅದೇ ರೀತಿ ಲ್ಯಾನ್ಸಿ ಡಿಸೋಜಾ, ರಾಜು ಪೂಜಾರಿ, ಶಾಂಭವಿ ಪಿ. ಬಂಗೇರ ಬಂಗೇರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಹೊಸ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿಯವರನ್ನು 9 ವಲಯಗಳ ಅಧ್ಯಕ್ಷರು ಮತ್ತು ಅಳದಂಗಡಿ ವಲಯದ ಸದಸ್ಯರು ಸೇರಿ ಗೌರವಿಸಿದರು.

ವತ್ಸಲ ಉಜಿರೆ ಪ್ರಾರ್ಥಿಸಿ, ಸದಾನಂದ ನಿರೂಪಿಸಿ, ಮೋಹನ್ ದಾಸ್ ಸ್ವಾಗತಿದರು. ವಸಂತ್ ಪೂಜಾರಿ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!