July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

ಬೆಳ್ತಂಗಡಿ: ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆಯು ಕ್ಷೇತ್ರದ ಅಧ್ಯಕ್ಷ ರಾಜು ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಸೆ.13 ರಂದು ನಡೆಯಿತು.

ಸಭೆಯಲ್ಲಿ ಕ್ಷೇತ್ರದ ನೂತನ ಅಧ್ಯಕ್ಷ ರಾಜು ಪೂಜಾರಿ, ಪ್ರಧಾನ ಕಾರ್ಯದರ್ಶಿ ಲ್ಯಾನ್ಸಿ ಡಿಸೋಜ, ಕೋಶಾಧಿಕಾರಿ ಶಶಿಕಲಾ ಮಡಂತ್ಯಾರು, ಜಿಲ್ಲಾ ಸದಸ್ಯರಾದ ಕುಶಾಲಪ್ಪಗೌಡ , ಶಾಂಭವಿ ಪಿ ಬಂಗೇರ, ನಾಗೇಶ್ ಕುಮಾರ್, ರವೀಂದ್ರ ಗೇರುಕಟ್ಟೆ ಕ್ಷೇತ್ರದ ಉಪಾಧ್ಯಕ್ಷ ವಸಂತ ಪೂಜಾರಿ ಹಾಗೂ ವಲಯದ ಅಧ್ಯಕ್ಷರು , ಕಾರ್ಯದರ್ಶಿ , ಕೋಶಾಧಿಕಾರಿ ಹಾಗೂ ಸದಸ್ಯರು ಭಾಗವಹಿಸಿದ್ದರು.


ಸಭೆಯನ್ನು ಉದ್ದೇಶಿಸಿ ಕುಶಾಲಪ್ಪ ಗೌಡ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅದೇ ರೀತಿ ಲ್ಯಾನ್ಸಿ ಡಿಸೋಜಾ, ರಾಜು ಪೂಜಾರಿ, ಶಾಂಭವಿ ಪಿ. ಬಂಗೇರ ಬಂಗೇರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಹೊಸ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿಯವರನ್ನು 9 ವಲಯಗಳ ಅಧ್ಯಕ್ಷರು ಮತ್ತು ಅಳದಂಗಡಿ ವಲಯದ ಸದಸ್ಯರು ಸೇರಿ ಗೌರವಿಸಿದರು.

ವತ್ಸಲ ಉಜಿರೆ ಪ್ರಾರ್ಥಿಸಿ, ಸದಾನಂದ ನಿರೂಪಿಸಿ, ಮೋಹನ್ ದಾಸ್ ಸ್ವಾಗತಿದರು. ವಸಂತ್ ಪೂಜಾರಿ ಧನ್ಯವಾದವಿತ್ತರು.

Related posts

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!