September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

ಬೆಳ್ತಂಗಡಿ: ಬೆಂಗಳೂರು ಬಿಲ್ಲವ ಅಸೋಸಿಯೇಷನ್ ವತಿಯಿಂದ ನಡೆದ ಸುವರ್ಣ ಸಂಭ್ರಮದ ಕಾರ್ಯಕ್ರಮದಲ್ಲಿ ಸೆ.14ರಂದು ಬೆಂಗಳೂರು ಬಿಲ್ಲವ ರ ಅಸೋಸಿಯೇಷನ್ ಮಾಜಿ ಅಧ್ಯಕ್ಷ ನಿವೃತ್ತ ಪೊಲೀಸ್ ವರಿಷ್ಟಾಧಿಕಾರಿ ಪೀತಾಂಬರ ಹೆರಾಜೆ ಅವರನ್ನು ಬೆಂಗಳೂರು ಬಿಲ್ಲವ ಭವನದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಇದರ ಮಠಾಧಿಪತಿಗಳಾದ ಶ್ರೀ ವಿಖ್ಯಾತರಂದ ಸ್ವಾಮೀಜಿ, ಸಂಘದ ಗೌರವಾಧ್ಯಕ್ಷ ಗೋಪಾಲಕೃಷ್ಣ ನೆಕ್ಕಿದಪುಣಿ, ಅಧ್ಯಕ್ಷ ಎಮ್ ವೇದ ಕುಮಾರ, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷೆ ಶ್ರೀಮತಿ ಜಯಂತಿ ವಿಜಯ ಕೃಷ್ಣ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಕೋಶಾಧಿಕಾರಿ ಜಯಾನಂದ ಪೂಜಾರಿ, ಜೊತೆ ಕಾರ್ಯದರ್ಶಿ ಎಂ ಕೆ ದಾಮೋದರ್ ಸುವರ್ಣ, ಸಂಘಟನಾ ಕಾರ್ಯದರ್ಶಿ ಕೆ ನಾರಾಯಣ ಪೂಜಾರಿ, ಮಹಿಳಾ ಅಧ್ಯಕ್ಷೆ ಶ್ರೀಮತಿ ಹರಿಣಿ ಹಾಗೂ ಇತರ ಗಣ್ಯರೂ ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

Suddi Udaya

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!