ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ಸೆ.12 ರಂದು ದೂರು ನೀಡಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ವಿಠಲ ಗೌಡ ಅವರ ಬಗ್ಗೆ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿ ಬಳಿಕ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದು ಇದು ಸೌಜನ್ಯ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು ದಾರಿ ತಪ್ಪಿಸುವ ದುರುದ್ದೇಶದಿಂದ ಮಾಡಿರುವುದಾಗಿದೆ ಈತನನ್ನು ಮೈಸೂರಿನಿಂದ ಕರೆಸಿ ಈ ರೀತಿ ಹೇಳಿಕೆ ನೀಡಿರುವುದರ ಹಿಂದೆ ಯಾರೋ ಇರುವ ಅನುಮಾನವಿದೆ ಆದ್ದರಿಂದ ಆತನನ್ನು ಠಾಣೆಗೆ ಕರೆಸಿ ಕುಲಂಕುಷವಾಗಿ ವಿಚಾರಣೆ ನಡೆಸಬೇಕು ಹಾಗೂ ದೂರು ನೀಡಲು ಪ್ರೇರೇಪಿಸಿದವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಬೆಳ್ತಂಗಡಿ ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ.

Related posts

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya
error: Content is protected !!