September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

ಕೊಪ್ಪ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶ್ರೀ ಧ. ಗ್ರಾ.ಯೋಬಿ.ಸಿ ಟ್ರಸ್ಟ್ ಸಹಯೋಗದಲ್ಲಿ ಕೊಪ್ಪ ತಾಲೂಕಿನ 2000ಕ್ಕಿಂತಲೂ ಅಧಿಕ ಸಾರ್ವಜನಿಕರಿಗೆ ಯೋಗ ಹಾಗೂ ಧ್ಯಾನ ಶಿಬಿರ ಅ.3 ರಿಂದ 8 ರತನಕ ನಡೆಯಲಿದೆ.

ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಬಾಲಕೃಷ್ಣ , ದೇವಪ್ಪ , ಯೋಜನಾಧಿಕಾರಿ ರಾಜೇಶ್ , ಯೋಗ ಸಂಘಟಕ ಶೇಖರ್, ನಿರ್ದೇಶಕರಾದ ಡಾ| ಶಶಿಕಾಂತ್ ಜೈನ್ ಉಪಸ್ಥಿತರಿದ್ದು ಶಿಬಿರದ ಮಾಹಿತಿ ಹಾಗೂ ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

Related posts

ಜ. 24- ಫೆ. 2 ರವರಿಗೆ ಕಾಜೂರು ಉರೂಸ್ ಮಹಾ ಸಂಭ್ರಮ : ಜ. 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್ ಖಾನ ಕಟ್ಟಡ ಉದ್ಘಾಟನೆ; ಫೆ. 2 ಉರೂಸ್ ಸಮಾರೋಪ- ಮಹಾ ಅನ್ನದಾನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಶಹಝಾದ್ ಗೆ 616 ಅಂಕ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ವೈಯಕ್ತಿಕ ತೇಜೋವಧೆ ಸರಿಯಲ್ಲ: ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

Suddi Udaya
error: Content is protected !!