24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೆ.15 ರಂದು ಇಂಜಿನಿಯರ್‌ ದಿನಾಚರಣೆ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಅವರು ದಿನದ ಮಹತ್ವವನ್ನು ವಿವರಿಸಿ, ಸರ್. ಎಂ. ವಿಶ್ವೇಶ್ವರಯ್ಯ ಅವರ ಜೀವನದಿಂದ ವಿದ್ಯಾರ್ಥಿಗಳು ಪ್ರೇರಣೆ ಹೊಂದುವಂತಾಗಲಿ ಎಂದು ಹೇಳಿದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ರವೀಶ್ ಅವರು ವಿಶ್ವೇಶ್ವರಯ್ಯ ಅವರ ತಾಂತ್ರಿಕ ಸಾಧನೆಗಳು ಮತ್ತು ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ನೆನಪಿಸಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸರ್. ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು.

Related posts

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಮಹತ್ವ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!